ಪಿತ್ರಾರ್ಜಿತ ಆಸ್ತಿ ಕುರಿತು Sam Pitroda ಹೇಳಿಕೆ; ಅಂತರ ಕಾಯ್ದುಕೊಂಡ ಡಿಕೆಶಿ, ಪ್ರಣಾಳಿಕೆ ಓದಿ ಎಂದ ಖರ್ಗೆ!
Srinivasamurthy VN
ಪಿತ್ರಾರ್ಜಿತ ಆಸ್ತಿ ತೆರಿಗೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿಕಟವರ್ತಿ ಮತ್ತು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರ ಹೇಳಿಕೆಯಿಂದ ಕರ್ನಾಟಕ ಕಾಂಗ್ರೆಸ್ ಘಟಕದ ಮುಖ್ಯಸ್ಥ ಡಿಕೆ ಶಿವಕುಮಾರ್ ಅಂತರ ಕಾಯ್ದುಕೊಂಡಿದ್ದಾರೆ.