ತುಂಗಭದ್ರಾ ಡ್ಯಾಂ: ಹೊಸ ಗೇಟ್ ಅಳವಡಿಕೆ ಕಾರ್ಯಕ್ಕೆ ಜಮೀರ್ ಅಹ್ಮದ್ ಚಾಲನೆ
ಕೊಪ್ಪಳ ಜಿಲ್ಲೆ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್ ಕೊಚ್ಚಿ ಹೋಗಿದ್ದು, ಹೊಸ ಗೇಟ್ ಅಳವಡಿಕೆ ಕಾಮಗಾರಿ ಇಂದು ಆರಂಭವಾಗಿದೆ. ಈ ಸಂಬಂಧದ ಪೂಜಾ ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಪಾಲ್ಗೊಂಡಿದ್ದರು.