ವಿಡಿಯೋ

ಪ್ರಿಯಾಂಕ್ ಖರ್ಗೆ ವಿರುದ್ಧ ಭೂಹಗರಣ ಆರೋಪ: ರಾಜ್ಯಪಾಲರಿಗೆ BJP ದೂರು; ರಾಜಾತಿಥ್ಯ: ಮತ್ತೆರೆಡು ಪ್ರಕರಣದಲ್ಲಿ ದರ್ಶನ್ A1; ಆ.31ರಂದು ಕಾಂಗ್ರೆಸ್ ನಿಂದ ರಾಜಭವನ ಚಲೋ!

ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಹಗರಣ ಆರೋಪವೊಂದು ಕೇಳಿ ಬಂದಿದ್ದು, ಈ ಸಂಬಂಧ ಪ್ರಿಯಾಂಕ್ ಖರ್ಗೆಯವರ ವಿರುದ್ಧ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ನಾಯಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. News Bulletin Video 27-08-2024

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಒತ್ತಡ: ಮದುವೆಗೆ ಒಂದು ದಿನ ಮೊದಲು ಆತ್ಮಹತ್ಯೆಗೆ ಶರಣಾದ ಯುಪಿ ಸಿಬ್ಬಂದಿ!

'Please wait...': ಡಿ.ಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ವಾಟ್ಸ್​ಆ್ಯಪ್​​ ಸಂದೇಶ; ಹೇಳಿದ್ದೇನು?

ಭಾರತದ ಸಿಇಸಿ ಜ್ಞಾನೇಶ್ ಕುಮಾರ್ ಗೆ ವಿಶ್ವ ಚುನಾವಣಾ ಸಂಸ್ಥೆಯ ಅಧ್ಯಕ್ಷ ಹುದ್ದೆ!

ಹಾಂಗ್ ಕಾಂಗ್ ನಲ್ಲಿ ಭೀಕರ ಅಗ್ನಿ ಅವಘಡ: 32 ಅಂತಸ್ತಿನ ಅಪಾರ್ಟ್ ಮೆಂಟ್ ಗೆ ಬೆಂಕಿ, 13 ಮಂದಿ ಸಾವು, 700 ಮಂದಿ ಸ್ಥಳಾಂತರ! Video

ಐಎಎಸ್​ ಅಧಿಕಾರಿ ಮಹಾಂತೇಶ ಬೀಳಗಿ ಪಂಚಭೂತಗಳಲ್ಲಿ ಲೀನ: ಏಕಕಾಲಕ್ಕೆ ನಾಲ್ವರ ಅಂತ್ಯಕ್ರಿಯೆ

SCROLL FOR NEXT