ರಾಜಸ್ತಾನ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಅವರ ತವರು ಜಿಲ್ಲೆ ಭರತ್ಪುರದಲ್ಲಿ ಅಪಹರಣದ ಆಘಾತಕಾರಿ ಘಟನೆ ನಡೆದಿದೆ.ಅಪ್ರಾಪ್ತ ಬಾಲಕಿಯನ್ನು ಹಾಡುಹಗಲೇ ಎಸ್ಯುವಿಯಲ್ಲಿ ಯುವಕರು ಗಾಳಿಯಲ್ಲಿ ಗುಂಡು ಹಾರಿಸಿ ಅಪಹರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos