ಇಂದಿನ ಪ್ರಮುಖ ಸುದ್ದಿಗಳು (ಸಂಗ್ರಹ ಚಿತ್ರ) online desk
ವಿಡಿಯೋ

ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿದೆ, ಆದರೆ ಸರ್ಕಾರದ ಪಾತ್ರವಿಲ್ಲ-ಸಿಎಂ; ಜು.20 ವರೆಗೂ ರಾಜ್ಯಕ್ಕೆ IMD ರೆಡ್ ಅಲರ್ಟ್; ಕನ್ನಡ ಪರ ಸಂಘಟನೆಗಳಿಂದ #Boycott ಅಭಿಯಾನ

ವಾಲ್ಮೀಕಿ ನಿಗಮದಲ್ಲಿನ ಅಕ್ರಮಗಳ ಬಗ್ಗೆ ವಿಪಕ್ಷಗಳ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿಲ್ಲ ಎಂದು ಹೇಳುತ್ತಿಲ್ಲ. ಅಕ್ರಮ ಆಗಿದೆ ಅಂತಲೇ ನಾವೂ ಹೇಳುತ್ತಿರುವುದು. ಅಕ್ರಮ ಮಾಡಿರುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ. News Bulletin Video 19-07-2024

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT