ಕೇಂದ್ರ ಸಚಿವರಾಗಿ ಬೆಂಗಳೂರಿಗೆ ಬಂದ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರು ವಾರದ ಬಳಿಕ ಇಂದು (ಶುಕ್ರವಾರ) ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಅವರನ್ನು ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದು, ಅವರಿಗೆ ಕೆಂಪೇಗೌಡರ ಬೆಳ್ಳಿ ಮೂರ್ತಿ ಕೊಟ್ಟು ಅಭಿನಂದನೆ ಸಲ್ಲಿಸಿದರು.
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರು ವಾರದ ಬಳಿಕ ಇಂದು (ಶುಕ್ರವಾರ) ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಅವರನ್ನು ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದು, ಅವರಿಗೆ ಕೆಂಪೇಗೌಡರ ಬೆಳ್ಳಿ ಮೂರ್ತಿ ಕೊಟ್ಟು ಅಭಿನಂದನೆ ಸಲ್ಲಿಸಿದರು.