ಮುಸ್ಲಿಂರನ್ನು ಕೊಲ್ಲುವ ಕಾಲ ಬರುತ್ತೆ: ಈಶ್ವರಪ್ಪ ವಿರುದ್ಧ ದೂರು; ಕೈ ಶಾಸಕರಿಗೆ 50 ಕೋಟಿ ರೂ. ಆಮಿಷ: SIT ತನಿಖೆಗೆ HDK ಆಗ್ರಹ; ಭೈರತಿ ರಣಗಲ್ ಚಿತ್ರ ಬಿಡುಗಡೆ!
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.