ನನ್ನ ವಿರುದ್ಧ ಷಡ್ಯಂತ್ರ: ಮಹಿಳೆ ವಿರುದ್ಧ ವಿನಯ್ ಕುಲಕರ್ಣಿ ದೂರು; ವಾಲ್ಮೀಕಿ ನಿಗಮ ಹಗರಣ: PMLA ನ್ಯಾಯಾಲಯಕ್ಕೆ ED ವರದಿ ಸಲ್ಲಿಕೆ; ಇಬ್ಬರು ಮಾಜಿ ಸಿಎಂಗಳಿಗೆ ಮುನಿರತ್ನ ಹನಿಟ್ರ್ಯಾಪ್- ಸಂತ್ರಸ್ತೆ ದೂರು
ಬೆಂಗಳೂರಿಗೆ ಆಗಮಿಸಿರುವ ಮಾಲ್ಡೀವ್ಸ್ ಅಧ್ಯಕ್ಷರನ್ನು ಸಿಎಂ ಸಿದ್ದರಾಮಯ್ಯ ಇಂದು ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಬೆಂಗಳೂರಿನಲ್ಲಿ ಪ್ರಮುಖವಾಗಿರುವ ಐಟಿ ಉದ್ಯಮದೊಂದಿಗೆ ಪಾಲುದಾರಿಕೆಯನ್ನು ಹೊಂದಲು ಮಾಲ್ಡೀವ್ಸ್ ಸರ್ಕಾರ ಆಸಕ್ತಿ ಹೊಂದಿದೆ ಎಂಬುದು ಈ ಸಭೆಯ ಮೂಲಕ ತಿಳಿದುಬಂದಿದೆ.