ವಿಡಿಯೋ

ಬಹ್ರೈಚ್ ಹಿಂಸಾಚಾರ: ನೇಪಾಳಕ್ಕೆ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳಿಗೆ ಗುಂಡೇಟು!

ಉತ್ತರ ಪ್ರದೇಶ ಪೊಲೀಸರು ಗುರುವಾರ ನಡೆಸಿದ ಎನ್ ಕೌಂಟರ್ ನಲ್ಲಿ ಬಹ್ರೈಚ್ ಹಿಂಸಾಚಾರ ಹಿಂಸಾಚಾರ ಪ್ರಕರಣದ ಐವರು ಶಂಕಿತರನ್ನು ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗಡಿ ದಾಟಿ ನೇಪಾಳಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದ ಐವರನ್ನು ಬಂಧಿಸಲಾಗಿದೆ. ಅವರಲ್ಲಿ ಇಬ್ಬರು ಪೊಲೀಸ್ ಗುಂಡೇಟಿನಿಂದ ಗಾಯಗೊಂಡಿದ್ದಾರೆ.

ಕೊಲೆಗೆ ಬಳಸಲಾದ ಆಯುಧವನ್ನು ವಶಕ್ಕೆ ಪಡೆಯಲು ನಾನ್ಪಾರಾ ಪ್ರದೇಶಕ್ಕೆ ಪೊಲೀಸರು ತೆರಳಿದಾಗ ಎನ್‌ಕೌಂಟರ್ ಸಂಭವಿಸಿದೆ ಪೊಲೀಸ್ ವರಿಷ್ಠಾಧಿಕಾರಿ ವೃಂದಾ ಶುಕ್ಲಾ ದೃಢಪಡಿಸಿದ್ದಾರೆ.

ಪೊಲೀಸರನ್ನು ನೋಡುತ್ತಿದ್ದಂತೆ ಆರೋಪಿಗಳಾದ ಎಂಡಿ ಸರ್ಫರಾಜ್ ಮತ್ತು ಎಂಡಿ ತಾಲಿಬ್ ಲೋಡೆಡ್ ಗನ್ ನಿಂದ ಗುಂಡು ಹಾರಿಸಿದ್ದಾರೆ.

ಈ ವೇಳೆ ಪೊಲೀಸರು ಆತ್ಮ ರಕ್ಷಣೆಗಾಗಿ ಪ್ರತಿದಾಳಿ ನಡೆಸಿದಾಗ ಆರೋಪಿಗಳಿಬ್ಬರು ಗಾಯಗೊಂಡಿದ್ದಾರೆ. ಅವರು ಜೀವಂತವಾಗಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

Ganesh Chaturthi ಎಫೆಕ್ಟ್; ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT