ಸಿಎಂ ಪತ್ನಿ ವಿರುದ್ಧ ಮತ್ತೊಂದು ಭೂಹಗರಣದ ಆರೋಪ; ಜೋಶಿ ಸಹೋದರನ ವಿರುದ್ಧ ಕೇಸ್ ವಾಪಸ್; ರಾಜ್ಯದಲ್ಲಿ ಇನ್ನೂ 2 ದಿನಗಳು ಮಳೆ;ರೈಲು ಹಳಿ ತಪ್ಪಿಸಲು ವಿಧ್ವಂಸಕ ಕೃತ್ಯಕ್ಕೆ ಯತ್ನ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಮತ್ತು ಗೋಪಾಲ್ ಅವರ ಪುತ್ರ ಅಜಯ್ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು ದಾಖಲಿಸಿದ್ದ ಮಹಿಳೆ ಸುನೀತಾ ಚವ್ಹಾಣ್ ರಾಜಿ ಸಂಧಾನದ ಬಳಿಕ ತಾವು ದಾಖಲಿಸಿದ್ದ ಪ್ರಕರಣ ವಾಪಸ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ.