ವಿಡಿಯೋ

ಹಾಸನಾಂಬ ದೇಗುಲ ಓಪನ್; ಒಂಬತ್ತು ದಿನ ದರ್ಶನಕ್ಕೆ ವ್ಯವಸ್ಥೆ; Video

ಅಕ್ಟೋಬರ್ 24, ಗುರುವಾರ ಮಧ್ಯಾಹ್ನ 12.10 ಗಂಟೆಗೆ ಸರಿಯಾಗಿ ಮುಖ್ಯ ಅರ್ಚಕ ನಾಗರಾಜ್ ನೇತೃತ್ವದ ಎಂಟು ಪುರೋಹಿತರ ತಂಡದ ಧಾರ್ಮಿಕ ಕ್ರಿಯೆಗಳ ನಡುವೆ ಪ್ರಸಿದ್ಧ ಅಧಿದೇವತೆ ಹಾಸನಾಂಬ ದೇವಸ್ಥಾನದ ಬಾಗಿಲು ತೆರೆಯಲಾಗಿದೆ.

ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆದರು.

ಏತನ್ಮಧ್ಯೆ, ಒಂಬತ್ತು ದಿನಗಳ ಹಾಸನಾಂಬೆ ಉತ್ಸವಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT