ವಿಡಿಯೋ

Watch | ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬೇಕೆನ್ನುವ ಕಾಲವೂ ಬರಲಿದೆ...: Mallikarjun Kharge

ಗುಜರಾತ್ ನ ಅಹಮದಾಬಾದ್‌ನಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಎಲ್ಲದರಲ್ಲೂ ಹಸ್ತಕ್ಷೇಪ ಮಾಡುತ್ತಿದೆ. ಎಲ್ಲೆಡೆ ತನ್ನ ಪ್ರಾಬಲ್ಯವನ್ನು ಸ್ಥಾಪಿಸುತ್ತಿದೆ. ಇಂದು, ಚುನಾವಣಾ ಸಂಸ್ಥೆಗಳು ಕೂಡ ಅವರ ನಿಯಂತ್ರಣದಲ್ಲಿವೆ.

ಚುನಾವಣೆಗಳಲ್ಲಿ ಅಕ್ರಮ-ಹಗರಣಗಳು ನಡೆಯುತ್ತಿವೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಇವಿಎಂ ತ್ಯಜಿಸಿ ಬ್ಯಾಲೆಟ್ ಪೇಪರ್ ಗಳತ್ತ ಸಾಗುತ್ತಿದ್ದರೆ, ನಮ್ಮ ಸರ್ಕಾರ ಇವಿಎಂನ್ನು ಮುಂದುವರೆಸುತ್ತಿದೆ.

ಇವಿಎಂಗಳು ಜಗತ್ತಿನಲ್ಲಿ ಎಲ್ಲಿಯೂ ಲಭ್ಯವಿಲ್ಲ. ಆದರೆ, ನಮ್ಮ ದೇಶದಲ್ಲಿದೆ. 140 ಕೋಟಿ ಜನರು ಪ್ರಜಾಪ್ರಭುತ್ವವನ್ನು ನಂಬುತ್ತಾರೆ...

ಇದಲ್ಲದಿದ್ದರೂ ಮುಂದೊಂದು ದೀನ ಈ ದೇಶದ ಯುವಕರು ಎದ್ದು ನಿಂತು ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬೇಕೆನ್ನುವ ಕಾಲ ಬರಲಿದೆ ಎಂದು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT