ವಿಡಿಯೋ

Watch | ಬಾನು ಮುಷ್ತಾಕ್‌ ದಸರಾ ಉದ್ಘಾಟನೆ: ನಿರ್ಧಾರ ಸ್ವಾಗತಿಸಿದ ಯದುವೀರ್, ಆದರೆ...

ರಾಜ್ಯ ಸರ್ಕಾರ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ.

ಇದು ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ಈ ಮಧ್ಯೆ, ಮೈಸೂರು ಬಿಜೆಪಿ ಸಂಸದ ಹಾಗೂ ರಾಜವಂಶಸ್ಥರೂ ಆಗಿರುವ ಯದುವೀರ್ ಒಡೆಯರ್ ಅವರು, ಸರ್ಕಾರದ ನಿರ್ಧಾರ ಕುರಿತು ಸೋಮವಾರ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Blast: ಆಪರೇಷನ್ ಸಿಂದೂರ್ ಗೆ ಸೇಡು... 20 ಟೈಮರ್, 3000 ಕೆಜಿ ಸ್ಫೋಟಕ.. ಉಗ್ರರ ಯೋಜನೆ ಕಾರ್ಯಗತವಾಗಿದ್ದರೇ ಇತಿಹಾಸದ ಅತೀ ದೊಡ್ಡ 'ಭಯೋತ್ಪಾದಕ ದಾಳಿ'!

Delhi Red Fort blast: ಸ್ಪೂಟಕ್ಕೂ ಮುನ್ನ 3 ಗಂಟೆ ಕಾರು ಪಾರ್ಕಿಂಗ್! ನಿರ್ಣಾಯಕ 'ಮೂರು ಆಯಾಮ'ಗಳಲ್ಲಿ ಪೊಲೀಸರ ತನಿಖೆ

Delhi Blast: ಟೋಲ್ ಪ್ಲಾಜಾದಲ್ಲಿ 'ಸೂಸೈಡ್ ಬಾಂಬರ್'; ಹೊಸ CCTV ದೃಶ್ಯಾವಳಿ ಪತ್ತೆ..! Video

ಮತಾಂಧತೆಯ ಸ್ಫೋಟ: ಕುಟುಂಬದ ಏಕೈಕ ಆಧಾರಗಳು ಬಲಿ; ಕಣ್ಣೀರ ಕಡಲಲ್ಲಿ ದಿಕ್ಕು ಕಾಣದಂತಾದ ಪೋಷಕರು, ಪತ್ನಿ, ಮಕ್ಕಳು!

Delhi Blast: ಬಂಧಿತ ವೈದ್ಯೆಗೆ 'ಜೈಶ್ ಇ ಮಹಮದ್' ಉಗ್ರ ಸಂಘಟನೆಯ ಮಹಿಳಾ ಘಟಕ ಸ್ಥಾಪನೆ 'ಟಾಸ್ಕ್': ವರದಿ

SCROLL FOR NEXT