ವಿಡಿಯೋ

Watch | ಮುಸುಕುಧಾರಿ ಸಮ್ಮುಖದಲ್ಲಿ ದೂರುದಾರ ಜಯಂತ್ ಮನೆಯಲ್ಲಿ SIT ಮಹಜರು; ಕರ್ನಾಟಕ DG, IGP ಆಗಿ MA Saleem ನೇಮಕ; ಮೃತ ಅಭಿಮಾನಿ ಕುಟುಂಬಸ್ಥರಿಗೆ RCB ತಲಾ 25 ಲಕ್ಷ ರೂ ಪರಿಹಾರ!

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ SIT ತಂಡ ಶನಿವಾರ ಬಂಧಿತ ಸಾಕ್ಷಿ-ದೂರುದಾರ ಚಿನ್ನಯ್ಯನನ್ನು ಸ್ಥಳ ಮಹಜರಿಗಾಗಿ ಕೆಲವು ಸ್ಥಳಗಳಿಗೆ ಕರೆದೊಯ್ದಿತ್ತು. ಚಿನ್ನಯ್ಯನನ್ನು ಬೆಂಗಳೂರಿನ ಪೀಣ್ಯಾದಲ್ಲಿರುವ ಮತ್ತೊಬ್ಬ ದೂರುದಾರ ಜಯಂತ್ ಟಿ ಮನೆಗೆ ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war effect: ಷೇರು ಮಾರುಕಟ್ಟೆಯಲ್ಲಿ 'ರಕ್ತಪಾತ': ಸೆನ್ಸೆಕ್ಸ್ 1,555 ಅಂಕ ಕುಸಿತ, ನಿಮಿಷಗಳಲ್ಲಿ ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ ನಷ್ಟ..!

ನ್ಯೂಯಾರ್ಕ್‌: ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ Air Canada Express ವಿಮಾನ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

West Asia war: ವಿದ್ಯುತ್ ಸ್ಥಾವರಗಳ ಮೇಲೆ ದಾಳಿಯಾದರೆ, ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್; ಇರಾನ್ ಕಠಿಣ ಎಚ್ಚರಿಕೆ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು-Video

ಉರಿದ ಹೊರ್ಮುಸ್; ಮುಂಚೂಣಿಗೆ ಬಂದ ಯುಎಸ್ ಮರೀನ್ಸ್ (ಜಾಗತಿಕ ಜಗಲಿ)

SCROLL FOR NEXT