ವಿಡಿಯೋ

Watch | 'ವಂದೇ ಮಾತರಂ' ಚರ್ಚೆ ಈಗ ಏಕೆ? ಬಂಗಾಳ ಚುನಾವಣೆ ಬರುತ್ತಿದೆ, ಅದಕ್ಕಾ?

ಲೋಕಸಭೆಯಲ್ಲಿ 'ವಂದೇ ಮಾತರಂನ 150 ವರ್ಷಗಳು' ಕುರಿತ ಚರ್ಚೆಯಲ್ಲಿ ಸೋಮವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗವಹಿಸಿದ್ದರು.

ಭಾರತ ಸ್ವಾತಂತ್ರ್ಯ ಪಡೆದ 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಪ್ರಮುಖ ವಿಷಯಗಳಿದ್ದಾಗ, ರಾಷ್ಟ್ರೀಯ ಗೀತೆಯ ಕುರಿತು ಸದನವು ಏಕೆ ಚರ್ಚೆ ನಡೆಸುತ್ತಿದೆ ಎಂದು ಪ್ರಶ್ನಿಸಿದರು.

ನಾವು ಚರ್ಚಿಸುತ್ತಿರುವ ವಿಷಯವು ದೇಶದ ಆತ್ಮದ ಭಾಗವಾಗಿದೆ. ನಾವು ವಂದೇ ಮಾತರಂ ಬಗ್ಗೆ ಉಲ್ಲೇಖಿಸಿದಾಗ, ಅದು ನಮ್ಮ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ನೆನಪಿಸುತ್ತದೆ.

ಈ ಚರ್ಚೆ ವಿಚಿತ್ರವಾಗಿದೆ; ಈ ಹಾಡು ಜನರ ಹೃದಯದಲ್ಲಿ ಸ್ಥಾನ ಪಡೆದಿದೆ; ಹಾಗಾದರೆ ಚರ್ಚೆಯ ಅಗತ್ಯವೇನು?" ಪ್ರಿಯಾಂಕಾ ಗಾಂಧಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ 'ವಂದೇ ಮಾತರಂ' ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ; Video

ಮಳೆ, ಚಳಿಯಿಂದಾಗಿ ಕರ್ನಾಟಕದಲ್ಲಿ ಬಿಯರ್ ಮಾರಾಟದಲ್ಲಿ ಶೇ. 19.55ರಷ್ಟು ಕುಸಿತ: ಸಚಿವ ತಿಮ್ಮಾಪುರ

ಪೂಮಾದಿಂದ 300 ಕೋಟಿ ಆಫರ್ ಕೈಬಿಟ್ಟ ಕೊಹ್ಲಿ: ತನ್ನದೇ ಬ್ರ್ಯಾಂಡ್ ಗಾಗಿ ಹೊಸ ಡೀಲ್, 40 ಕೋಟಿ ರೂ. ಹೂಡಿಕೆ!

ಅಪ್ಪಿತಪ್ಪಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಅವರ ಸಂಪುಟಕ್ಕೆ ಸೇರಲ್ಲ: Congress ಶಾಸಕ ಕೆ.ಎನ್ ರಾಜಣ್ಣ

KPS ಶಾಲೆ ತೆರೆಯಲು ಕನ್ನಡ ಮಾಧ್ಯಮ ಶಾಲೆಗಳಿಗೆ ಬೀಗ ಆರೋಪ: 'ಕನ್ನಡ ನನ್ನ ರಕ್ತ'ದಲ್ಲಿದೆ ಎಂದ ಶಿಕ್ಷಣ ಸಚಿವ!

SCROLL FOR NEXT