ವಿಡಿಯೋ

Watch | ಕೋಗಿಲು ಬಡಾವಣೆ ತೆರವು ಸ್ಥಳಕ್ಕೆ ಮಾನವ ಹಕ್ಕು ಆಯೋಗ ಭೇಟಿ; ಕೇರಳ ಸಿಎಂ ಈ ಬಾರಿ ಗೆಲ್ಲಲ್ಲ ಎಂದ ಡಿಕೆಶಿ

ಕೋಗಿಲು ಬಡಾವಣೆಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಮನೆಗಳನ್ನು ಜಿಬಿಎ ತೆರವುಗೊಳಿಸಿದ ಜಾಗಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕೇರಳ ಸಿಎಂ ರಾಜಕೀಯ ಮಾಡುತ್ತಿದ್ದಾರೆ. ಅವರು ಚುನಾವಣೆಯಲ್ಲಿ ಸೋಲಲಿದ್ದಾರೆ.

ಇದು ಸ್ಥಳೀಯ ವಿಷಯ. ಆರೋಗ್ಯದ ಅಪಾಯಗಳಿಂದ ಜನರ ಹಿತಾಸಕ್ತಿಗಳನ್ನು ನಾವು ರಕ್ಷಿಸಬೇಕು. ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವವರು ನಮಗೆ ಬೇಕಿಲ್ಲ.

ಬೆಂಗಳೂರಿನಲ್ಲಿ ಕೊಳೆಗೇರಿಗಳು ತಲೆ ಎತ್ತಬಾರದು ಎಂದು ನಾವು ಇಚ್ಛೆ. ಸರ್ಕಾರಿ ಆಸ್ತಿಯನ್ನು ರಕ್ಷಿಸುವುದು ನಮ್ಮ ಕರ್ತವ್ಯ, ಮತ್ತು ಅದನ್ನೇ ನಾವು ಮಾಡುತ್ತಿದ್ದೇವೆ... ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ ಕಂಟಕ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ, ಹೆಚ್ಚಿದ ಆತಂಕ..!

ಶಾಂತಿ ಒಪ್ಪಂದಕ್ಕೆ ಒಪ್ಪದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ಕೊಟ್ಬಿಡಿ; ಇರಾನ್ ಗೆ ಮತ್ತೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಯುರೇನಿಯಂ ಹಸ್ತಾಂತರ, ಪರಮಾಣು ನಿರ್ಬಂಧ: 5 ಷರತ್ತುಗಳನ್ನು ಇರಾನ್ ಮುಂದಿಟ್ಟ ಅಮೆರಿಕ!

IPL 2026: ನಿರಾಶೆಯಾಗಿದೆ.. ಆದ್ರೆ ಮತ್ತೆ ಸೂರ್ಯೋದಯವಾಗುತ್ತದೆ: RCB ಬಳಿಕ ಭಾವುಕ ಶ್ರೇಯಸ್ ಅಯ್ಯರ್ ಹೇಳಿಕೆ!

IPL 2026: 'It’s okay ಮತ್ತೆ ಈ ರೀತಿ ಮಾಡ್ಬೇಡ': 49 ಎಂದು ಗೇಲಿ ಮಾಡಿದ್ದ ಪಂಜಾಬ್ ಗೆ ಬಟ್ಟೆ ಸುತ್ತಿ ಹೊಡೆದ RCB

SCROLL FOR NEXT