ವಿಡಿಯೋ

Watch | ಕೋಗಿಲು ಬಡಾವಣೆ ತೆರವು ಸ್ಥಳಕ್ಕೆ ಮಾನವ ಹಕ್ಕು ಆಯೋಗ ಭೇಟಿ; ಕೇರಳ ಸಿಎಂ ಈ ಬಾರಿ ಗೆಲ್ಲಲ್ಲ ಎಂದ ಡಿಕೆಶಿ

ಕೋಗಿಲು ಬಡಾವಣೆಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಮನೆಗಳನ್ನು ಜಿಬಿಎ ತೆರವುಗೊಳಿಸಿದ ಜಾಗಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕೇರಳ ಸಿಎಂ ರಾಜಕೀಯ ಮಾಡುತ್ತಿದ್ದಾರೆ. ಅವರು ಚುನಾವಣೆಯಲ್ಲಿ ಸೋಲಲಿದ್ದಾರೆ.

ಇದು ಸ್ಥಳೀಯ ವಿಷಯ. ಆರೋಗ್ಯದ ಅಪಾಯಗಳಿಂದ ಜನರ ಹಿತಾಸಕ್ತಿಗಳನ್ನು ನಾವು ರಕ್ಷಿಸಬೇಕು. ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವವರು ನಮಗೆ ಬೇಕಿಲ್ಲ.

ಬೆಂಗಳೂರಿನಲ್ಲಿ ಕೊಳೆಗೇರಿಗಳು ತಲೆ ಎತ್ತಬಾರದು ಎಂದು ನಾವು ಇಚ್ಛೆ. ಸರ್ಕಾರಿ ಆಸ್ತಿಯನ್ನು ರಕ್ಷಿಸುವುದು ನಮ್ಮ ಕರ್ತವ್ಯ, ಮತ್ತು ಅದನ್ನೇ ನಾವು ಮಾಡುತ್ತಿದ್ದೇವೆ... ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಬಾಬರ್‌ನ ಗೌರವಿಸಿ ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

ಸೆಂಟ್ರಲ್ ಏಜೆನ್ಸಿಗಳ ಒತ್ತಡದಿಂದ NCP ತೊರೆದಿದ್ದ ಅಜಿತ್ ಪವಾರ್, ಮತ್ತೆ ಎರಡು ಬಣಗಳ ವಿಲೀನ ಬಯಸಿದ್ದರು: NCP SP ನಾಯಕ

SCROLL FOR NEXT