ವಿಡಿಯೋ

Watch | Assam ಕಲ್ಲಿದ್ದಲು ಗಣಿ ದುರಂತ: ವಿಶಾಖಪಟ್ಟಣಂ ಮುಳುಗು ತಜ್ಞರಿಗೆ ಬುಲಾವ್

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ದುರಂತದಲ್ಲಿ ಈವರೆಗೂ 3 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಒಂಬತ್ತು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭಾರತೀಯ ಸೇನೆ ರಕ್ಷಣಾ ಕಾರ್ಯಾಚರಣೆಗೆ ದೌಡಾಯಿಸಿದ್ದು, ವಿಶಾಖಪಟ್ಟಣಂನಿಂದ ಮುಳುಗುತಜ್ಞರಿಗೆ ಬುಲಾವ್ ನೀಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಪಂಚಾಯಿತಿ ಪ್ರತಿನಿಧಿಗಳಿಗೆ ಭತ್ಯೆ ಹೆಚ್ಚಳ, ಪಿಂಚಣಿ, ವಿಮೆ ಸೌಲಭ್ಯ: ತೇಜಸ್ವಿ ಯಾದವ್

Cabinet reshuffle: ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ; ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ರಾ?

ಸಚಿವ ಸಂಪುಟ ಪುನರಾಚನೆ: ಸಿದ್ದುಗೆ ಬೆಂಬಲ, ಸಿಎಂ ಆಗಿ ಮುಂದುವರೆಯುತ್ತಾರೆಂದರೆ ಸ್ಥಾನ ತ್ಯಾಗಕ್ಕೂ ಸಿದ್ಧ ಎಂದ ಸಚಿವರು

ಆಸೀಸ್ ವಿರುದ್ಧದ 3rd ODI: ನಾಯಕ ಗಿಲ್ ಸಲಹೆ ನಿರ್ಲಕ್ಷಿಸಿ, ರೋಹಿತ್ ಮಾತು ಕೇಳಿದ ಹರ್ಷಿತ್ ರಾಣಾ! ಮುಂದೇನಾಯ್ತು Video ನೋಡಿ..

ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

SCROLL FOR NEXT