ವಿಡಿಯೋ

Watch | 'ನಿಮಗೆ ಧೈರ್ಯವಿದ್ದರೆ... ಮುಖೇಶ್ ಅಂಬಾನಿ ಮೇಲೆ ಕೈಮಾಡಿ'

ಮಹಾರಾಷ್ಟ್ರದಲ್ಲಿ ಹಿಂದಿ-ಮರಾಠಿ ಭಾಷಾ ವಿವಾದ ತೀವ್ರ ಸ್ವರೂಪ ಪಡೆಯುತ್ತಿದೆ.

'ಅವರು ಮರಾಠಿ ಮಾತನಾಡದ "ಬಡ ಜನರನ್ನು" ಮಾತ್ರ ಹೊಡೆಯುತ್ತಾರೆ ಎಂದು ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಅವರನ್ನು ತರಾಟೆಗೆ ತೆಗೆದುಕೊಂಡರು.

ಸುದ್ದಿಗಾರರೊಂದಿಗೆ ಮಾತನಾಡಿದ ದುಬೆ, "ನೀವು ಬಡವರನ್ನು ಹೊಡೆಯುತ್ತೀರಿ. ಆದರೆ ಮುಖೇಶ್ ಅಂಬಾನಿ ಮುಂಬೈನಲ್ಲಿ ವಾಸಿಸುತ್ತಿದ್ದರೂ ಅವರು ಮರಾಠಿ ಮಾತನಾಡುವುದು ತುಂಬಾ ಕಡಿಮೆ.

ನಿಮಗೆ ಧೈರ್ಯವಿದ್ದರೆ ಅವರ ಬಳಿಗೆ ಹೋಗಿ, ಅವರ ಮೇಲೆ ಹಲ್ಲೆಗೆ ಯತ್ನಿಸಿ. ಮಹಿಮ್ ದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದೆ.

ನಿಮಗೆ ಧೈರ್ಯವಿದ್ದರೆ, ಅಲ್ಲಿಗೆ ಹೋಗಿ. ಎಸ್‌ಬಿಐ ಅಧ್ಯಕ್ಷರು ಮರಾಠಿ ಮಾತನಾಡುವುದಿಲ್ಲ, ಅವರನ್ನು ಹೊಡೆಯಲು ಯತ್ನಿಸಿ" ಎಂದು ಸವಾಲು ಹಾಕಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿ. 5–6 ರಂದು ಭಾರತಕ್ಕೆ ಭೇಟಿ ನಿರೀಕ್ಷೆ

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

1st Test: Mohammed Siraj ದಾಳಿಗೆ ಪತರುಗುಟ್ಟಿದ West Indies, ಭೋಜನ ವಿರಾಮದ ವೇಳೆಗೆ 90/5

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

SCROLL FOR NEXT