ವಿಡಿಯೋ

Watch | ನಮ್ಮ ಕಾನೂನು ವ್ಯವಸ್ಥೆಯನ್ನು ಸರಿಪಡಿಸುವ ಅವಶ್ಯಕತೆಯಿದೆ: CJI BR Gavai

ಭಾರತೀಯ ಕಾನೂನು ವ್ಯವಸ್ಥೆಯು ವಿಶಿಷ್ಟ ಸವಾಲುಗಳನ್ನು ಎದುರಿಸುತ್ತಿದೆ ಮತ್ತು ಅದನ್ನು ಸರಿಪಡಿಸುವ ಅಗತ್ಯವಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಶನಿವಾರ ಹೇಳಿದರು.

ಹೈದರಾಬಾದ್‌ನ ಜಸ್ಟೀಸ್ ಸಿಟಿಯಲ್ಲಿರುವ ನಲ್ಸರ್ ಕಾನೂನು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವದಲ್ಲಿ ನ್ಯಾಯಮೂರ್ತಿ ಗವಾಯಿ ಭಾಷಣ ಮಾಡಿದರು.

ವಿದ್ಯಾರ್ಥಿಗಳು ಸ್ಕಾಲರ್ಷಿಪ್ ಮೇಲೆ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗಬೇಕು, ಕುಟುಂಬದ ಹಣಕಾಸಿನ ಮೇಲೆ ಒತ್ತಡ ಹೇರಬಾರದು ಎಂದು ಸಲಹೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚುನಾವಣಾ ಆಯೋಗ ಕೇಂದ್ರದ ಜತೆ ಸೇರಿ ಪ್ರಜಾಪ್ರಭುತ್ವದ 'ಕತ್ತು ಹಿಸುಕುತ್ತಿದೆ': ಸಿದ್ದರಾಮಯ್ಯ

ಹರಿಯಾಣದಲ್ಲೂ ಮತಗಳ್ಳತನ: ರಾಹುಲ್ ಹೇಳಿಕೆ ಆಧಾರರಹಿತ ಎಂದ ಚುನಾವಣಾ ಆಯೋಗ

ಮತ್ತೆ ನಂದಿನಿ ಹಾಲಿನ ದರ ಏರಿಕೆ: ಸುಳಿವು ಕೊಟ್ಟ ಡಿಕೆ ಸುರೇಶ್ ಹೇಳಿದ್ದೇನು?

ಸಶಸ್ತ್ರ ಪಡೆಗಳಲ್ಲಿ 'ಮೀಸಲಾತಿ'ಗೆ ಒತ್ತಾಯ: ಅರಾಜಕತೆ ಸೃಷ್ಟಿಸಲು ರಾಹುಲ್ ಪ್ರಯತ್ನ- ರಾಜನಾಥ್ ಸಿಂಗ್ ಆರೋಪ

ಆಪ್ತಮಿತ್ರನಿಗೆ ಕೈ ಕೊಡ್ತಾ ಭಾರತ? ಡಿಸೆಂಬರ್ ನಿಂದ ರಷ್ಯಾ ಕಚ್ಚಾ ತೈಲ ಆಮದು ಕಡಿತ; ಒಪ್ಪಂದದಿಂದ ಹಿಂದೆ ಸರಿದ ಕಂಪನಿಗಳು

SCROLL FOR NEXT