Watch | Namma Metro ಹಳದಿ ಮಾರ್ಗ ತ್ವರಿತ ಕಾರ್ಯಾರಂಭಕ್ಕಾಗಿ ಕೇಂದ್ರ ಸಚಿವರಿಗೆ ಸಂಸದ ತೇಜಸ್ವಿ ಸೂರ್ಯ ಮನವಿ; ಕರ್ನಾಟಕ ಹೈಕೋರ್ಟ್ ಗೆ ನೂತನ CJ; ಸಾಧನಾ ಸಮಾವೇಶದಲ್ಲಿ ವಿಪಕ್ಷಗಳಿಗೆ CM ಸವಾಲು
ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ಸರ್ಕಾರವನ್ನು ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಜನರ ದಿಕ್ಕು ತಪ್ಪಿಸುವುದನ್ನು ನಿಲ್ಲಿಸಬೇಕಾದರೆ ನೀವು ಒಂದೇ ವೇದಿಕೆಗೆ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.