ಮಹದಾಯಿ ನೀರು ಹಂಚಿಕೆ ವಿಷಯವಾಗಿ ಗೋವಾ ಸಿಎಂ ಹೇಳಿಕೆ ನೀಡುತ್ತಿದ್ದರೂ ನಮ್ಮ ಸಂಸದರು ಬಾಯಿಮುಚ್ಕೊಂಡಿರೋದು ತಪ್ಪು, ಸಂಸದ ಸ್ಥಾನಕ್ಕೋಸ್ಕರ ಕರ್ನಾಟಕವನ್ನು ಮಾರಿಕೊಳ್ಳೋದಕ್ಕೆ ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos