ವಿಡಿಯೋ

Watch | ಪೆಹಲ್ಗಾಮ್‌, ಪ್ರಯಾಗ್‌ರಾಜ್ ಘಟನೆಗೂ ಬೆಂಗಳೂರು ಕಾಲ್ತುಳಿತಕ್ಕೂ ಏನ್‌ ಸಂಬಂಧ?

ಮನಮೋಹನ್ ಸಿಂಗ್‌ ಪ್ರಧಾನಿಯಾಗಿದ್ದಾಗ ಎಷ್ಟು ಅಟ್ಯಾಕ್ ಆಗಿತ್ತು, ಆಗ ಅವರು ರಾಜೀನಾಮೆ ಕೊಟ್ರಾ? ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್‌, ಪ್ರಯಾಗ್‌ರಾಜ್‌ನಲ್ಲಿ ತೊಂದ್ರೆ ಆದ್ರೆ ರಾಷ್ಟ್ರೀಯ ನಾಯಕರು ಕೇಳಬೇಕು ಅಲ್ವಾ.

ಆ ಬಗ್ಗೆ ರಾಷ್ಟ್ರ ನಾಯಕರು ಹೋರಾಟ ಮಾಡಬೇಕು. ಇಲ್ಲಿ ಇವರು ಮಾಡಿರೋ ತಪ್ಪಿಗೆ ಪೆಹಲ್ಗಾಮ್‌, ಪ್ರಯಾಗ್‌ರಾಜ್ ಘಟನೆ ಮಧ್ಯೆ ತರ್ತಿದ್ದಾರೆ.

ಬೆಂಗಳೂರಿನಲ್ಲಿ ಇವರ ವರ್ಚಸ್‌ಗಾಗಿ ಘಟನೆ ನಡೆದಿರೋದು ಎಂದು ಕುಮಾರಸ್ವಾಮಿ ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶೀಷ್ ಮಹಲ್ 2.0: ದೆಹಲಿ ಬಳಿಕ ಪಂಜಾಬ್ ನಲ್ಲೂ ಆಮ್ ಆದ್ಮಿ ಕೇಜ್ರಿವಾಲ್ ಐಷಾರಾಮಿ ಬಂಗಲೆ; ಸರ್ಕಾರಿ ಸಂಪನ್ಮೂಲ ಬಳಕೆ ಆರೋಪ!

'ಆ ಘಟನೆ' ನೆನೆದರೆ ಈಗಲೂ ಮೈ ನಡಗುತ್ತದೆ: ಹಿಂದೂಗಳಿಂದ ನನ್ನ ಕುಟುಂಬದ ರಕ್ಷಣೆ- ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ

ಅಲೆಮಾರಿ ಸಮುದಾಯಕ್ಕೆ ಶೇ. 1 ರಷ್ಟು ಮೀಸಲಾತಿ ಬೇಡಿಕೆ ಪರಿಗಣನೆ: ಸಿಎಂ ಸಿದ್ದರಾಮಯ್ಯ

ಮಹಿಳೆಯರ ಮೇಲೆ ದೌರ್ಜನ್ಯ: 'ಕಿಲ್ಲರ್ ಕಾಂಗ್ರೆಸ್' ಪೋಸ್ಟರ್ ಅಭಿಯಾನ ಪ್ರಾರಂಭಿಸಿದ ಬಿಜೆಪಿ!

Pregnant ಕತ್ರಿನಾ ಕೈಫ್ ಖಾಸಗಿ ಫೋಟೋಗಳು ಜಾಲತಾಣದಲ್ಲಿ ವೈರಲ್; "ನಾಚಿಕೆಗೇಡಿನ ಸಂಗತಿ"- ಸೋನಾಕ್ಷಿ ಸಿನ್ಹಾ

SCROLL FOR NEXT