Watch | ಸಂಪುಟ ಸಭೆ ನಂದಿಬೆಟ್ಟದಿಂದ ವಿಧಾನಸೌಧಕ್ಕೆ ಶಿಫ್ಟ್; Namma Metro ನಿಲ್ದಾಣದಲ್ಲಿ Amul ಮಳಿಗೆ: KMFಗೂ ಅವಕಾಶ ಕೊಡಿ: DKS; ಅಮೆರಿಕಕ್ಕೆ ತೆರಳಲು ಪ್ರಿಯಾಂಕ್ ಖರ್ಗೆಗೆ ಅವಕಾಶ ನಿರಾಕರಣೆ!
ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ನಂದಿ ಬೆಟ್ಟದಲ್ಲಿ ಜೂನ್ 19ರಂದು ಮಧ್ಯಾಹ್ನ 12 ಗಂಟೆಗೆ ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯನ್ನು ಇದೀಗ ಬೆಂಗಳೂರಿನ ವಿಧಾನಸೌಧಕ್ಕೆ ಸ್ಥಳಾಂತರಗೊಂಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ನಂದಿ ಬೆಟ್ಟದಲ್ಲಿ ಜೂನ್ 19ರಂದು ಮಧ್ಯಾಹ್ನ 12 ಗಂಟೆಗೆ ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯನ್ನು ಇದೀಗ ಬೆಂಗಳೂರಿನ ವಿಧಾನಸೌಧಕ್ಕೆ ಸ್ಥಳಾಂತರಗೊಂಡಿದೆ.