Watch | ಚಾಮರಾಜನಗರ: ರಸ್ತೆ ಅಪಘಾತದಲ್ಲಿ 5 ಸಾವು; ವಿದ್ಯಾರ್ಥಿ ನಾಪತ್ತೆ ಕೇಸ್: ಪೊಲೀಸರ ನಿಷ್ಕ್ರಿಯತೆ ಖಂಡಿಸಿ ಫರಂಗಿಪೇಟೆ ಪಟ್ಟಣ ಬಂದ್; ಶಾಲೆಗೆ ದಾಖಲಾಗುವ ನಿಯಮ ಸಡಿಲಿಕೆ ಸಾಧ್ಯವಿಲ್ಲ- ಮಧು ಬಂಗಾರಪ್ಪ
ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.