Watch | ಕಲಾವಿದರಿಗೆ ಡಿಕೆ ಸಾಹೇಬ್ರ ಎಚ್ಚರಿಕೆ ಸರಿ ಇದೆ: ರಮ್ಯಾ; ಕಿಡ್ನ್ಯಾಪ್ ಕೇಸ್: ಸತೀಶ್ ಜಾರಕಿಹೊಳಿ ಆಪ್ತೆ ಬಂಧನ; ರಾಜ್ಯ ಸರ್ಕಾರಕ್ಕೆ ಗವರ್ನರ್ ಫುಲ್ ಮಾರ್ಕ್ಸ್!
ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.