ವಿಡಿಯೋ

Watch | ಪ್ರತ್ಯೇಕ ಅಪಘಾತ: 5 ಸಾವು; ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಬಗ್ಗೆ ಬಿಗ್ ಅಪ್ಡೇಟ್; ಪ್ರವಾಸಿ ತಾಣಗಳಲ್ಲಿ ಇನ್ನು ಮುಂದೆ ಹೆಚ್ಚಿನ ಪೊಲೀಸ್ ಪಹರೆ!

ಕೊಪ್ಪಳದಲ್ಲಿ ಇಸ್ರೇಲಿ ಮಹಿಳೆ ಮತ್ತು ಸ್ಥಳೀಯ ಮಹಿಳೆ ಮೇಲಿನ ಹಲ್ಲೆ, ಅತ್ಯಾಚಾರ ಪ್ರಕರಣ ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ರಾಜ್ಯದ ಪ್ರವಾಸಿ ತಾಣಗಳಲ್ಲಿ ಪೊಲೀಸ್ ಪಹರೆಯನ್ನು ಬಿಗಿಗೊಳಿಸಲು ತೀರ್ಮಾನಿಸಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕ್ ಭದ್ರತಾ ಪಡೆ ಪ್ರಧಾನ ಕಚೇರಿ ಹೊರಗೆ ಕಾರ್ ಬಾಂಬ್ ಸ್ಫೋಟ; ಕನಿಷ್ಠ 10 ಮಂದಿ ಸಾವು

ಉಚಿತ ಔಷಧ ಯೋಜನೆ: ಕೆಮ್ಮಿನ ಸಿರಪ್ ಸೇವಿಸಿದ್ದ 5 ವರ್ಷದ ಬಾಲಕ ಸಾವು, ಮತ್ತೊಂದು ಮಗು ಸ್ಥಿತಿ ಗಂಭೀರ!

ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ: ವೈಮಾನಿಕ ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ

Dharmasthala Case: ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ SITಗೆ ನಿರ್ದೇಶನ: ಸಚಿವ ಜಿ ಪರಮೇಶ್ವರ

ಜಿಲ್ಲಾ ಉಸ್ತುವಾರಿ ಸಚಿವರನ್ನು ಎಸಿ ಕೋಣೆಯಿಂದ ಹೊರ ಹಾಕಿ, ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡುವಂತೆ ಮಾಡಿ: ಸಿಎಂಗೆ ವಿಜಯೇಂದ್ರ ಆಗ್ರಹ

SCROLL FOR NEXT