ವಿಡಿಯೋ

Watch | ಗಡಿಯಾಚೆಗಿನ ಜನರನ್ನು ಮೆಚ್ಚಿಸಲು ಮಾಜಿ ಸಿಎಂ ಯತ್ನ: ಮೆಹಬೂಬಾ ವಿರುದ್ಧ ಒಮರ್ ವಾಗ್ದಾಳಿ

ಪಹಲ್ಗಾಮ್ ಉಗ್ರ ದಾಳಿಯ ಬಳಿಕ ಭಾರತ ಪಾಕ್ ಜೊತೆಗಿನ ಸಿಂಧೂ ನದಿ ನೀರು ಒಪ್ಪಂದವನ್ನು ಅಮಾನತುಗೊಳಿಸಿದೆ.

ಈ ಬಗ್ಗೆ ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪಾಕ್ ಪರ ಮಾತನಾಡಿರುವುದು ಭಾರತೀಯರನ್ನು ಕೆರಳಿಸಿದೆ.

ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರ ಹೇಳಿಕೆಗೆ ಸ್ವತಃ ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!

AAP ರಾಜ್ಯಸಭೆ ಉಪನಾಯಕ ಸ್ಥಾನದಿಂದ ತೆಗೆದರೂ ರಾಘವ್ ಚಡ್ಡಾ ಜೊತೆ ನಿಂತ ಕೇಂದ್ರ ಸರ್ಕಾರ!

ತಂದೆಯ ಲೆಗಸಿ ಮುಂದುವರೆಸಲು ರಾಜಕೀಯಕ್ಕೆ ಬಂದೆ: ಕುಟುಂಬ ರಾಜಕಾರಣಕ್ಕೆ ಯತೀಂದ್ರ ಸಿದ್ದರಾಮಯ್ಯ ಹೊಸ ವ್ಯಾಖ್ಯಾನ!

SCROLL FOR NEXT