ವಿಡಿಯೋ

Watch | ಪಾಕ್ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸ್ವಇಚ್ಛೆಯಿಂದ ಮರಳುವ ದಿನ ದೂರವಿಲ್ಲ!

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ಭಾರತದ ಭಾಗವಾಗಿದ್ದು, ಅವರು ಸ್ವಇಚ್ಛೆಯಿಂದ ಭಾರತಕ್ಕೆ ಮರಳುವ ದಿನ ದೂರವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಸಿಐಐ ಬಿಸಿನೆಸ್ ಶೃಂಗಸಭೆಯಲ್ಲಿ ಗುರುವಾರ ಮಾತನಾಡಿರುವ ರಾಜನಾಥ್ ಸಿಂಗ್, ಪಾಕಿಸ್ತಾನದ ಬಗ್ಗೆ ಭಾರತದ ನೀತಿ ವಿಧಾನವನ್ನು ವಿವರಿಸಿದರು.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ಭಾರತದ ಭಾಗವಾಗಿದ್ದು, ಅವರು ಭಾರತದೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದಾರೆ.

ಭೌಗೋಳಿಕವಾಗಿ ಮತ್ತು ರಾಜಕೀಯವಾಗಿ ಪ್ರತ್ಯೇಕವಾಗಿದ್ದರೂ ಪಿಒಕೆ ಜನರು ಒಂದು ದಿನ ಸ್ವಾಭಿಮಾನ ಮತ್ತು ಸ್ವಇಚ್ಛೆಯೊಂದಿಗೆ ಭಾರತಕ್ಕೆ ಮರಳುತ್ತಾರೆಂಬ ವಿಶ್ವಾಸವಿದೆ.

ಅಲ್ಲಿನ ಹೆಚ್ಚಿನ ಜನರು ಭಾರತದೊಂದಿಗೆ ಸಂಪರ್ಕ ಹೊಂದಿದ್ದಾರೆ, ದಾರಿ ತಪ್ಪಿದ ಕೆಲವೇ ಜನರು ಅಲ್ಲಿದ್ದಾರೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT