ವಿಡಿಯೋ

Watch | ಬೆಳಗಾವಿ ರೈತರ ಪ್ರತಿಭಟನೆ ಏಳನೇ ದಿನಕ್ಕೆ; ರೈತರ ಜೊತೆ ಚಳಿಯಲ್ಲೇ ಮಲಗಿದ ವಿಜಯೇಂದ್ರ!

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಲು ಬೆಳಗಾವಿಯಲ್ಲಿರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ.

ರೈತರ ಪ್ರತಿಭಟನೆಗೆ ಬೆಂಬಲ ನೀಡಿರುವ ಬಿಜೆಪಿ ನಾಯಕರು ರೈತರ ಜೊತೆ ರಾತ್ರಿಯಿಡೀ ಕೊರೆಯುವ ಚಳಿಯಲ್ಲೇ ಮಲಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರೆನ್ಸಿ ನೋಟುಗಳಿಂದ ಗಾಂಧೀಜಿ ಚಿತ್ರ ತೆಗೆದುಹಾಕಲು ಸರ್ಕಾರ ಚಿಂತನೆ, ಉನ್ನತ ಮಟ್ಟದ ಸಭೆ ಕೂಡ ನಡೆದಿದೆ: ಸಿಪಿಎಂ ಸಂಸದ ಜಾನ್ ಬ್ರಿಟಾಸ್

Lokayukta raid-ಭ್ರಷ್ಟ ಅಧಿಕಾರಿಗಳ ವಿರುದ್ಧ ಮುಂದುವರಿದ ಲೋಕಾಯುಕ್ತ ಬೇಟೆ: ತೀವ್ರ ಶೋಧ

ಭಾರತ-ನ್ಯೂಜಿಲ್ಯಾಂಡ್ ಮುಕ್ತ ವ್ಯಾಪಾರ ಒಪ್ಪಂದ: 3 ತಿಂಗಳಲ್ಲಿ ಜಾರಿ, ಇದರಿಂದ ಲಾಭವೇನು?

ರಘುನಾಥ್‌ ಹತ್ಯೆ ಕೇಸ್‌: TTD ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು- DYSP ಸೇರಿ ಮೂವರನ್ನು ಬಂಧಿಸಿದ ಸಿಬಿಐ

ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು 'ಗ್ರೈಂಡರ್' ನಲ್ಲಿ ರುಬ್ಬಿ, ಚರಂಡಿಗೆ ಎಸದ ಪತ್ನಿ!

SCROLL FOR NEXT