ವಿಡಿಯೋ

Watch | 'ಪ್ರಜಾಪ್ರಭುತ್ವದ ಮೇಲಿನ ದಾಳಿ': ಕೊಲಂಬಿಯಾದಲ್ಲಿ ರಾಹುಲ್; ಬಿಜೆಪಿ ಟೀಕೆ

ನರೇಂದ್ರ ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತಕ್ಕೆ ಇರುವ ದೊಡ್ಡ ಬೆದರಿಕೆ "ಪ್ರಜಾಪ್ರಭುತ್ವದ ಮೇಲಿನ ದಾಳಿ" ಎಂದು ಹೇಳಿದ್ದಾರೆ.

ಕೊಲಂಬಿಯಾದ ಇಐಎ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಸಂವಾದದಲ್ಲಿ ರಾಹುಲ್ ಗಾಂಧಿ, ಭಾರತದಲ್ಲಿ ಹಲವು ಧರ್ಮಗಳು, ಸಂಪ್ರದಾಯಗಳು ಮತ್ತು ಭಾಷೆಗಳಿವೆ.

ಪ್ರಜಾಪ್ರಭುತ್ವ ವ್ಯವಸ್ಥೆಯು ಎಲ್ಲರಿಗೂ ಒಂದು ಸ್ಥಾನವನ್ನು ಒದಗಿಸುತ್ತದೆ. ಆದರೆ ಪ್ರಸ್ತುತ, ಪ್ರಜಾಪ್ರಭುತ್ವ ವ್ಯವಸ್ಥೆಯು ಎಲ್ಲಾ ಕಡೆಯಿಂದಲೂ ದಾಳಿಗೆ ಒಳಗಾಗುತ್ತಿದೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!