ವಿಡಿಯೋ

Watch | ನಾನು ಸಿಎಂ ಆಗಿದ್ದರೇ, ಗ್ಯಾರಂಟಿ ಜಾರಿ ಮಾಡುತ್ತಿರಲಿಲ್ಲ! ಸಿಎಂ ಕುರಿತು ದೇಶಪಾಂಡೆ ವ್ಯಂಗ್ಯ!

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ, ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರವಿವಾರ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಆಯೋಜಿಸಿದ್ದ 'ಮತಗಳ್ಳತನ ನಿಲ್ಲಿಸಿ' ಕಾರ್ಯಕ್ರಮದಲ್ಲಿ ದೇಶಪಾಂಡೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಧಾರವಾಡ ರಂಗಾಯಣ ನಿರ್ದೇಶಕ, ಹಾಸ್ಯ ಚಿತ್ರನಟ ರಾಜು ತಾಳಿಕೋಟಿ ನಿಧನ

11 ದಿನಕ್ಕೆ ಕರ್ನಾಟಕದಲ್ಲಿ ಕಾಂತಾರ: ಅಧ್ಯಾಯ 1 ಹೊಸ ಮೈಲಿಗಲ್ಲು: KGF 2 ಒಟ್ಟಾರೆ ಕಲೆಕ್ಷನ್ ಧೂಳಿಪಟ; 250 ಕೋಟಿ ಕಲೆಕ್ಷನ್ ನಿರೀಕ್ಷೆ!

'ಕಾರ್ಯತಂತ್ರವೋ ಅಥವಾ ತಪ್ಪಿದ ಅವಕಾಶವೋ': ಗಾಜಾ ಶೃಂಗಸಭೆಗೆ ಕೆಳಮಟ್ಟದ ಪ್ರಾತಿನಿಧ್ಯದ ಕುರಿತು ಶಶಿತರೂರ್ ಟೀಕೆ!

ಇಸ್ರೇಲ್ ಸಂಸತ್ ನಲ್ಲಿ ಹೈಡ್ರಾಮಾ: ಟ್ರಂಪ್ ಭಾಷಣ ವೇಳೆ Palestine ಪರ ಸಂಸದರ ಘೋಷಣೆ! ಹೊರದಬ್ಬಿದ ಭದ್ರತಾ ಸಿಬ್ಬಂದಿ

Pakistan Voilence: ಗುಂಡು ತಗುಲಿ ಕುಸಿದು ಬಿದ್ದ TLP ನಾಯಕ, ಹಿಂಸಾಚಾರದ ವೇಳೆ ಪೊಲೀಸರ ಗುಂಡೇಟಿಗೆ 250 ಮಂದಿ ಬಲಿ: ವರದಿ

SCROLL FOR NEXT