Watch | ವೇತನ ನೀಡದೇ ಕಿರುಕುಳ: OLA ಇಂಜಿನಿಯರ್ ಆತ್ಮಹತ್ಯೆ; ದಕ್ಷಿಣ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಿಸಿದ ಸಿಎಂ; ಸುಳ್ಳು ಸುದ್ದಿ ಹರಡಿದರೆ ಕ್ರಮ- ಸಿದ್ದರಾಮಯ್ಯ
ಈ ಬಾರಿಯ ಮುಂಗಾರು ಅವಧಿಯಲ್ಲಿಅತಿವೃಷ್ಟಿಯಿಂದ ತತ್ತರಿಸಿದ ಕರ್ನಾಟಕ ಹಾಗೂ ಮಹಾರಾಷ್ಟ್ರಕ್ಕೆ ಪ್ರವಾಹ ಪರಿಹಾರ ನಿಧಿಯ ಎರಡನೇ ಕಂತು ಬಿಡುಗಡೆ ಮಾಡಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ.