ವಿಡಿಯೋ

Watch | ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ಬೆಂಕಿ ಅವಘಡ: 21 ಮಂದಿ ಸಜೀವ ದಹನ

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೇಕುರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಶುಕ್ರವಾರ ಮುಂಜಾನೆ ದುರ್ಘಟನೆ ಸಂಭವಿಸಿದೆ.

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಹವಾನಿಯಂತ್ರಿತ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 21 ಜನರು ಸಜೀವ ದಹನವಾಗಿದ್ದು, ಹಲವರಿಗೆ ಸುಟ್ಟ ಗಾಯಗಳಾಗಿವೆ.

ವೇಮುರಿ ಕಾವೇರಿ ಟ್ರಾವೆಲ್ಸ್ ಬಸ್‌ನಲ್ಲಿ ಒಟ್ಟು 41 ಪ್ರಯಾಣಿಕರಿದ್ದರು. ಅವರಲ್ಲಿ 21 ಜನರು ಸುರಕ್ಷಿತವಾಗಿ ಪಾರಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಚೀನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕಾರಲ್ಲಿ ಕರೆದೊಯ್ದು ಪಾರುಮಾಡಿದ ಪುಟಿನ್; ಢಾಕಾದಲ್ಲಿ US ಅಧಿಕಾರಿ ನಿಗೂಢ ಸಾವು ಬಿಚ್ಚಿಟ್ಟ ಸ್ಫೋಟಕ ರಹಸ್ಯ!

ನನ್ನ ಹೇಳಿಕೆಗೆ ನಾನೂ ಈಗಲೂ ಬದ್ಧ, ಆದ್ರೆ ಸಿದ್ದರಾಮಯ್ಯ 5 ವರ್ಷ ಸಿಎಂ: ಯತೀಂದ್ರ

Musharraf ನ್ನು ಲಕ್ಷಾಂತರ ಡಾಲರ್ ಎಸೆದು ಖರೀದಿಸಿದ್ದೆವು, ಪಾಕಿಸ್ತಾನ ಸಂಪೂರ್ಣ ಅಣ್ವಸ್ತ್ರ ನಿಯಂತ್ರಣವನ್ನು ಅಮೆರಿಕಾಗೆ ಒಪ್ಪಿಸಿತ್ತು : ಮಾಜಿ ಸಿಐಎ ಅಧಿಕಾರಿ

ಬೆಂಗಳೂರು ಟನಲ್ ವಿರುದ್ಧ ಪ್ರಕಾಶ್ ಬೆಳವಾಡಿ ಅರ್ಜಿ; ತೇಜಸ್ವಿ ಸೂರ್ಯ ವಾದ ಮಂಡನೆ

Cricket: ಟೀಂ ಇಂಡಿಯಾಗೆ ಗಾಯದ ಭೀತಿ, ಶ್ರೇಯಸ್ ಅಯ್ಯರ್ ಆಸ್ಪತ್ರೆಗೆ ದೌಡು.. 'ಸೂಪರ್ ಕ್ಯಾಚ್' ಬಳಿಕ ಆಗಿದ್ದೇನು?

SCROLL FOR NEXT