ವಿಡಿಯೋ

Watch | ನಾನು ಹೇಳಿದ್ರೂ ಕೇಳೋಲ್ವಾ? ಮಹಿಳಾ IPS ಅಧಿಕಾರಿಗೆ ಅಜಿತ್ ಪವಾರ್ ಧಮ್ಕಿ

ಅಕ್ರಮವಾಗಿ ಮಣ್ಣು ತೆಗೆಯುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್‌ ಹಾಗೂ ಮಹಿಳಾ ಐಪಿಎಸ್‌ ಅಧಿಕಾರಿ ನಡುವೆ ಬಿಸಿ ಬಿಸಿ ವಾಗ್ವಾದ ನಡೆದಿದೆ.

ಫೋನ್‌ ಮೂಲಕ ನಡೆದ ಈ ವಾಗ್ವಾದದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಸೋಲಾಪುರ ಜಿಲ್ಲೆಯ ಕುರ್ಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Kurnool Bus Fire: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ನಲ್ಲಿ ಭೀಕರ ಬೆಂಕಿ ಅವಘಡ: 21 ಮಂದಿ ಸಜೀವ ದಹನ-Video

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ-ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ಭಾರತದ ನಂತರ ಇದೀಗ ಅಪ್ಘಾನಿಸ್ತಾನದಿಂದಲೂ 'ಜಲಬಾಂಬ್': ಪಾಕಿಸ್ತಾನ ವಿಲವಿಲ!

ಆಳಂದ: ಕೇವಲ ರೂ.80 ಗೆ ಮತದಾರರ ಹೆಸರು ಡಿಲೀಟ್! ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಮನೆ ಬಳಿ 6,000 ಮತದಾರರ ಸುಟ್ಟ ದಾಖಲೆ ಪತ್ತೆ! ಮೂಲಗಳು

'ಅಹಿಂದ ಕಿರೀಟ'ಕ್ಕಾಗಿ ಕಚ್ಚಾಟ: ಸಿದ್ದರಾಮಯ್ಯ ಸೈದ್ಧಾಂತಿಕ ಉತ್ತರಾಧಿಕಾರಿ ಪಟ್ಟಕ್ಕಾಗಿ ಕಿತ್ತಾಟ! ಒಳಗೊಳಗೆ ಖರ್ಗೆ ಕೊತ-ಕೊತ?

SCROLL FOR NEXT