ವಿಡಿಯೋ

Watch | ಬಿಜೆಪಿ ನಾಯಕರು ತಮ್ಮ ಮಕ್ಕಳ ಕೈಗೆ ಲಾಂಗು ಮಚ್ಚು ಕೊಟ್ಟು ಬೀದಿಗೆ ಬಿಡುವರೇ?

ತಲೆ ತೆಗೆಯಿರಿ, ತೊಡೆ ಮುರಿಯಿರಿ ಎನ್ನುತ್ತಿರುವ ಬಿಜೆಪಿ ನಾಯಕರು ತಮ್ಮ ಮಕ್ಕಳ ಕೈಗೆ ದೊಣ್ಣೆ, ಲಾಂಗು ಮಚ್ಚುಗಳನ್ನು ಕೊಟ್ಟು ಬೀದಿಗೆ ಬಿಡುತ್ತಾರೆಯೇ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಕಲಬುರ್ಗಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಭಾರತ-ಪಾಕಿಸ್ತಾನ ಪಂದ್ಯ ಕುರಿತು ಮತ್ತು ಧರ್ಮಸ್ಥಳ ಪ್ರಕರಣದಲ್ಲಿ ದ್ವಂದ್ವ ನೀತಿ ಕುರಿತು ಹಲವು ಬಿಜೆಪಿಗೆ ಹಲವು ಪ್ರಶ್ನೆ ಕೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನೇಪಾಳದಲ್ಲಿ ನಿಷೇಧದ ಬಗ್ಗೆ ಏನಾಯಿತು ನೋಡಿಲ್ವ?': ಅಶ್ಲೀಲ ಚಿತ್ರ ನಿಷೇಧಿಸುವಂತೆ ಕೋರಿದ್ದ ಅರ್ಜಿ ಕುರಿತು ಸುಪ್ರೀಂ ಕೋರ್ಟ್

ಕೊಯಮತ್ತೂರು: ಗೆಳೆಯನೊಂದಿಗೆ ಕಾರಿನಲ್ಲಿ ಕುಳಿತಿದ್ದ ಕಾಲೇಜು ವಿದ್ಯಾರ್ಥಿನಿ ಅಪಹರಿಸಿ, ಲೈಂಗಿಕ ದೌರ್ಜನ್ಯ!

ಸಫಾರಿ ವಾಹನದ ಮೇಲೆ ಹಾರಿದ ಹುಲಿ, ಕೂದಲೆಳೆ ಅಂತರದಲ್ಲಿ ಕುಟುಂಬ ಪಾರು! Video Viral

ಅನಿಲ್ ಅಂಬಾನಿಗೆ ED ಶಾಕ್; ಮನೆ ಸೇರಿ 3 ಸಾವಿರ ಕೋಟಿ ರೂ.ಗೂ ಹೆಚ್ಚು ಆಸ್ತಿ ಮುಟ್ಟುಗೋಲು!

ತೆಲಂಗಾಣ: ಬಸ್ ಗೆ ಜಲ್ಲಿಕಲ್ಲು ತುಂಬಿದ್ದ ಟ್ರಕ್ ಡಿಕ್ಕಿ; ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ

SCROLL FOR NEXT