ವಿಡಿಯೋ

Watch | ಹಿಮಾಚಲ ಪ್ರದೇಶ: ಪ್ರವಾಹ-ಭೂಕುಸಿತ; ಮೂವರ ಸಾವು, ಬಸ್ ನಿಲ್ದಾಣ ಮುಳುಗಡೆ

ಹಿಮಾಚಲ ಪ್ರದೇಶದಲ್ಲಿ ರಾತ್ರಿ ಇಡೀ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ಮೂವರು ಮಂದಿ ಸಾವಿಗೀಡಾಗಿ, ಮಂಡಿಯಲ್ಲಿ ಬಸ್ ನಿಲ್ದಾಣವೊಂದು ಮುಳುಗಡೆಗೊಂಡಿದೆ.

ಮಂಡಿ ಜಿಲ್ಲೆಯ ಸುಂದರ್‌ನಗರ ಉಪವಿಭಾಗದ ನೆಹ್ರಿ ಪ್ರದೇಶದ ಬೊಯ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮನೆ ಬಿದ್ದು ಮೂವರು ಮೃತಪಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

UKP 3ನೇ ಹಂತ: ನೀರಾವರಿ ಭೂಮಿಗೆ 40 ಲಕ್ಷ ರೂ. ಪರಿಹಾರ ನೀಡಲು ಸಚಿವ ಸಂಪುಟ ನಿರ್ಧಾರ

75ರ ವಸಂತಕ್ಕೆ ಕಾಲಿಡುತ್ತಿರುವ ನರೇಂದ್ರ ಮೋದಿ: ಜನರ ಪ್ರಧಾನಿಯ ಏಳು ಬೀಳುಗಳ ಸ್ಮರಣೀಯ ಪ್ರಯಾಣ

Operation Sindoor ವೇಳೆ ಮೂರನೇ ದೇಶದ ಮಧ್ಯಸ್ಥಿಕೆ ಇರಲಿಲ್ಲ: ಟ್ರಂಪ್ ಮುಖವಾಡ ಬಯಲು ಮಾಡಿದ ಪಾಕ್ ಸಚಿವ

ಗುಜರಾತ್‌: ರಸ್ತೆ ಇಲ್ಲದೆ ಗರ್ಭಿಣಿಯನ್ನು ಜೋಲಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಕುಟುಂಬ; ದಾರಿ ಮಧ್ಯೆ ಮಹಿಳೆ ಸಾವು!

Gaza ವಶಕ್ಕೆ ಇಸ್ರೇಲ್ ಕಾರ್ಯಾಚರಣೆ; US ಕುಮ್ಮಕ್ಕು: IDF ದಾಳಿಯಲ್ಲಿ 62 ಪ್ಯಾಲೆಸ್ತೀನಿಯರು ಸಾವು, ಲಕ್ಷಾಂತರ ಮಂದಿ ಪಲಾಯನ!

SCROLL FOR NEXT