ವಿಡಿಯೋ

Watch | ಮಳೆಯಿಂದ ಬೆಳೆ ಹಾನಿ: ಜಂಟಿ ಸಮೀಕ್ಷೆ ನಂತರ ರೈತರಿಗೆ ಪರಿಹಾರ- ಸಿಎಂ

ಕಲಬುರ್ಗಿಯಲ್ಲಿ ಬುಧವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.

ಇದೇ ವೇಳೆ ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ಪ್ರದೇಶಗಳನ್ನು ಸಿದ್ದರಾಮಯ್ಯ ವೀಕ್ಷಿಸಿದರು.

ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡುವ ಕುರಿತು ಕಂದಾಯ ಮತ್ತು ಕೃಷಿ ಇಲಾಖೆಗಳಿಂದ ಜಂಟಿ ಸಮೀಕ್ಷೆಗೆ ನಿರ್ದೇಶನ ನೀಡಿದ್ದೇನೆ ಎಂದು ಸಿಎಂ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BoyCott ನಿರ್ಧಾರದಿಂದ PCB ಯೂ-ಟರ್ನ್: ದುಬೈ ಕ್ರೀಡಾಂಗಣದತ್ತ Pak ಆಟಗಾರರು; 1 ಗಂಟೆ ತಡವಾಗಿ ಪಂದ್ಯ ಆರಂಭ!

India vs Australia: ಪ್ರಬಲ ಆಸಿಸ್ ವಿರುದ್ಧ Smriti Mandhana ಭರ್ಜರಿ ಬ್ಯಾಟಿಂಗ್; ಹಲವು ದಾಖಲೆ ಪತನ; ಮೊದಲ ಆಟಗಾರ್ತಿ!

ನವೆಂಬರ್ ಒಳಗೆ ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚಿ: ಗುತ್ತಿಗೆದಾರರಿಗೆ DCM ಡಿಕೆಶಿ ಗಡುವು

ಪಂಜಾಬ್‌: ಭಾರತೀಯ ಮೂಲದ ಅಮೆರಿಕ ಮಹಿಳೆಯ ಹತ್ಯೆ; ಯುಕೆ ಮೂಲದ NRI ಕೃತ್ಯ ಶಂಕೆ

EVMಗಳಲ್ಲಿ ಅಭ್ಯರ್ಥಿಗಳ ಕಲರ್ ಫೋಟೋ; ಚುನಾವಣಾ ಆಯೋಗದಿಂದ ಹೊಸ ಬದಲಾವಣೆ

SCROLL FOR NEXT