ವಿಡಿಯೋ

Watch | ನಗರ ಪ್ರದಕ್ಷಿಣೆ ಮಾಡಿದ ಸಿಎಂ; ರಸ್ತೆಯಲ್ಲಿ ಕಸ ಚೆಲ್ಲಿದ್ದಕ್ಕೆ ಗರಂ!

ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದರು.

ಬೆಂಗಳೂರಿನ ಹೆಣ್ಣೂರು ಮುಖ್ಯರಸ್ತೆಯ ಬೈರತಿ ಬಂಡೆಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಸಿಎಂ ಪರಿಶೀಲಿಸಿದರು.

ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ಸಮೀಪ ರಸ್ತೆಯ ಮೇಲೆ ಮಳೆ ನೀರು ಸಂಗ್ರಹವಾಗುತ್ತಿದ್ದ ಸ್ಥಳಕ್ಕೆ ಭೇಟಿನೀಡಿ, ಅಧಿಕಾರಿಗಳಿಂದ ನೀರು ನಿಲ್ಲಲು ಕಾರಣವೇನು ಎಂಬ ಬಗ್ಗೆ ಸಿಎಂ ಮಾಹಿತಿ ಪಡೆದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಟ ವಿಜಯ್‌ TVK ಪಕ್ಷದ ರ‍್ಯಾಲಿ ವೇಳೆ ಕಾಲ್ತುಳಿತ: 3 ಮಕ್ಕಳು ಸೇರಿ ಸುಮಾರು 31ಕ್ಕೂ ಹೆಚ್ಚು ಮಂದಿ ಸಾವು; 40 ಮಂದಿ ಸ್ಥಿತಿ ಚಿಂತಾಜನಕ!

Bengaluru Potholes: ರಸ್ತೆಗುಂಡಿ ಮುಚ್ಚಲು 1 ತಿಂಗಳು ಗಡುವು; ಇಂಜಿನಿಯರ್ ಅಮಾನತ್ತಿಗೆ ಸಿದ್ದರಾಮಯ್ಯ ಆದೇಶ; Video

ಭಾರತಕ್ಕೆ ಪ್ರಮುಖ ರಾಜತಾಂತ್ರಿಕ ಗೆಲುವು: ಅಬುಧಾಬಿಯಿಂದ ಮೋಸ್ಟ್ ವಾಂಟೆಡ್ ಖಾಲ್ಸಾ ಭಯೋತ್ಪಾದಕನ ಹಸ್ತಾಂತರ!

"ನಾವು ಹಾಗೆ ಮಾಡದೇ ಇದ್ದಲ್ಲಿ ಸಂಪೂರ್ಣ ಲೇಹ್ ಹೊತ್ತಿ ಉರಿಯುತ್ತಿತ್ತು": ಪೊಲೀಸರ ಕ್ರಮಕ್ಕೆ ಡಿಜಿಪಿ ಜಮ್ವಾಲ್ ಸಮರ್ಥನೆ

ಪಂಚ ಗ್ಯಾರಂಟಿ ಯೋಜನೆಗಳು ಭವಿಷ್ಯದ ಕಾಂಗ್ರೆಸ್ ಸರ್ಕಾರವನ್ನು ಕಾಪಾಡಲಿವೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಭಿಮತ

SCROLL FOR NEXT