ವಿಡಿಯೋ

Watch | ದೆಹಲಿ ವಿಧಾನಸಭೆಯಲ್ಲಿ ಭದ್ರತಾ ಲೋಪ! ಒಳನುಗ್ಗಿ ಹೂಗುಚ್ಛ ಇಟ್ಟಿದ್ದ ವ್ಯಕ್ತಿ ಬಂಧನ!

ದೆಹಲಿ ವಿಧಾನಸಭೆಯ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಭಾರಿ ಭದ್ರತಾ ಲೋಪ ಕಂಡು ಬಂದಿದೆ.

ಮಾಸ್ಕ್ ಧರಿಸಿದ್ದ ಅಪರಿಚಿತ ಚಾಲಕನೊಬ್ಬ ಗೇಟ್ ಮೂಲಕ ಕಾರನ್ನು ಸ್ಪೀಕರ್ ಕಚೇರಿಯತ್ತ ಚಲಾಯಿಸುವ ಮೂಲಕ ತೀವ್ರ ಆತಂಕ ಸೃಷ್ಟಿಸಿದ್ದರು.

ದೆಹಲಿ ವಿಧಾನಸಭೆ ಆವರಣದ ಗಡಿಯ ಗೇಟ್‌ಗಳಲ್ಲಿ ಒಂದನ್ನು ಬಲವಂತವಾಗಿ ದಾಟಿ ಒಳನುಗ್ಗಿದ್ದ ಪ್ರಕರಣದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.

ಆದರೆ, ಕೆಲವು ಗಂಟೆಗಳ ತೀವ್ರ ಶೋಧ ಕಾರ್ಯಾಚರಣೆಯ ನಂತರ ಆ ವ್ಯಕ್ತಿ ಸೇರಿ ಮೂರು ಜನರನ್ನು ಬಂಧಿಸಲಾಗಿದ್ದು, ಕಾರನ್ನೂ ವಶಪಡಿಸಿಕೊಳ್ಳಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಲಾಕ್ ಅಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ!

ಭಾರತೀಯ ಸೇನೆಗೆ ''ದಿವ್ಯಾಸ್ತ್ರ' ಬಲ: ಆಧುನಿಕ ಯುದ್ಧಕ್ಕಾಗಿ AI ಆಧಾರಿತ, ಕಡಿಮೆ ವೆಚ್ಚದ ಡ್ರೋನ್ ಅಭಿವೃದ್ಧಿ; ಇದರ ವಿಶೇಷತೆ ಏನು?

'ಸದ್ಯದ ಪರಿಸ್ಥಿತಿ'ಯಲ್ಲಿ ಸಿದ್ದರಾಮಯ್ಯ CM ಆಗಿ ಮುಂದುವರಿಯುತ್ತಾರೆ; ಹಾಗಾದ್ರೆ ಡಿಕೆಶಿ ಕಥೆ ಏನು?

ಬೆದರಿಕೆಯಡಿ ಮಾತುಕತೆ ಮುಂದುವರೆಸಲು ಸಾಧ್ಯವಿಲ್ಲ: ಟ್ರಂಪ್ ಗಡುವು ತಿರಸ್ಕರಿಸಿದ ಇರಾನ್!

Iran-Israel War: ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ IRGC ಗುಪ್ತಚರ ಮುಖ್ಯಸ್ಥ ಸಾವು

SCROLL FOR NEXT