ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಟ-ರಾಜಕಾರಣಿ ವಿಜಯ್ ಅವರನ್ನು "ಇಮ್ಮೆಚೂರ್" ಎಂದು ಕರೆದಿದ್ದಾರೆ.
ತಮಿಳುನಾಡು ವಿಧಾನಸಭೆ ಚುನಾವಣೆ ಪ್ರಚಾರ ವೇಳೆ ಚೆನ್ನೈನಲ್ಲಿ ಗುರುವಾರ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕಾಂಗ್ರೆಸ್ ಡಿಎಂಕೆ ಜೊತೆ ದೃಢವಾಗಿದೆ ಎಂದು ಹೇಳಿದರು.
ಟಿವಿಕೆ ಮೈತ್ರಿ ಸಾಧ್ಯತೆಗಳ ಕುರಿತು ಡಿಕೆ ಶಿವಕುಮಾರ್ ವಿಜಯ್ ಅವರಿಗೆ ಟಿಎಂಸಿ ಬೆಂಬಲವಿರಬಹುದು, ಆದರೆ ಐಎನ್ಸಿ ಅವರನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದರು.
ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ ಸಿಗುತ್ತದೆ ಎಂದು ಡಿಕೆಶಿ ಭವಿಷ್ಯ ನುಡಿದರು. ವಿಡಿಯೋ ಇಲ್ಲಿದೆ ನೋಡಿ.