ಕೊಲೆ ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು 16 ಸಹಚರರನ್ನು ಕರೆದೊಯ್ಯುತ್ತಿದ್ದ ಬಸ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬಳಿ ತಾಂತ್ರಿಕ ದೋಷ ಕಾಣಿಸಿಕೊಂಡು ದಟ್ಟವಾದ ಹೊಗೆ ವಾಹನವನ್ನು ಆವರಿಸಿಕೊಂಡಿದೆ.
ಈ ವೇಳೆ ದೊಡ್ಡ ಅಪಘಾತ ತಪ್ಪಿದೆ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ. ವಿಡಿಯೋ ಇಲ್ಲಿದೆ ನೋಡಿ.