ಕೆಲವು 'ಒತ್ತಡ'ಗಳಿಂದಾಗಿ ಸಿದ್ದರಾಮಯ್ಯ 'ಅಸಹಾಯಕ ಪರಿಸ್ಥಿತಿ'ಯಲ್ಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹಾದಿ ತಪ್ಪುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಈಗ ಬಹಿರಂಗ ಸತ್ಯವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 'ತಟಸ್ಥ ಧೋರಣೆ' ಮತ್ತು ಡಿ.ಕೆ. ಶಿವಕುಮಾರ್ ಅವರ 'ಶಿಸ್ತು' ಉಲ್ಲಂಘನೆಯ ಬಗ್ಗೆ ರಾಜಣ್ಣ ಅತ್ಯಂತ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.