ವಿಡಿಯೋ

Watch | ಸಚಿವ ಸಂಪುಟ ವಿಸ್ತರಣೆ: ತನ್ವೀರ್ ಸೇಠ್, ಜಮೀರ್, ಅಜಯ್ ಸಿಂಗ್ ಹೇಳಿದ್ದು ಹೀಗೆ...

ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿಬಂದಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟಕ್ಕೆ ಆಯ್ಕೆಯಾಗಿರುವ ನೂತನ ಸಚಿವರು ಸೋಮವಾರ ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಲೋಕಭವನ ತಿಳಿಸಿದೆ.

ಲೋಕಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ.

ಈ ಮಧ್ಯೆ, ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ತನ್ವೀರ್ ಸೇಠ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಶಾಸಕ ಜಮೀರ್ ಅಹ್ಮದ್ ಖಾನ್, ಮಧು ಬಂಗಾರಪ್ಪ ಮತ್ತು ಶಾಸಕ ಅಜಯ್ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸಂಪುಟ ವಿಸ್ತರಣೆಯಲ್ಲಿ ಭಾರೀ ಗೊಂದಲ: ಕೊನೇ ಕ್ಷಣದಲ್ಲಿ ಮಂಕಾಳು ವೈದ್ಯಗೆ ಕಾಂಗ್ರೆಸ್ ಶಾಕ್‌; ಸಚಿವರ ಪಟ್ಟಿಯಲ್ಲಿ ಹೆಸರು ಇದ್ದರೂ ಕೈತಪ್ಪಿದ ಮಂತ್ರಿಗಿರಿ..!

ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಬ್ರಾಹ್ಮಣರಿಗೆ ಇಲ್ಲ ಪ್ರಾತಿನಿಧ್ಯ, ಮುಸ್ಲಿಂರಿಗೆ ಹೆಚ್ಚಳ!

ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ರಾಜೀನಾಮೆಗೆ ಮುಂದಾದ ಯಶವಂತರಾಯಗೌಡ ಪಾಟೀಲ್!

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ಇಂದು ಸಂಜೆ 4.05 ಕ್ಕೆ ಪ್ರಮಾಣವಚನ ಕಾರ್ಯಕ್ರಮ, ನೂತನ ಸಚಿವರ ಪಟ್ಟಿ ಹೀಗಿದೆ ನೋಡಿ…

ಸಂಪುಟ ವಿಸ್ತರಣೆಯ ಬೆನ್ನಲ್ಲೇ ವಿಧಾನಸಭೆಗೆ ಸ್ಪೀಕರ್​​, ಪರಿಷತ್ತಿಗೆ​​ ಸಭಾಪತಿ ಹೆಸರು ಪ್ರಕಟಿಸಿದ AICC