ವಿಡಿಯೋ

Watch | ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ ಖುಲಾಸೆ! ತರೂರ್ ಹೇಳಿದ್ದಿಷ್ಟು...

ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಹಾಗೂ ಮಾಜಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿ (ದೋಷಮುಕ್ತಗೊಳಿಸಿ) ತೀರ್ಪು ಪ್ರಕಟಿಸಿದೆ.

ತೀರ್ಪು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್ ಸಿಂಗ್, "ನನ್ನನ್ನು ಖುಲಾಸೆಗೊಳಿಸಲಾಗಿಲ್ಲ. ನನ್ನನ್ನು ಗೌರವದಿಂದ ಖುಲಾಸೆಗೊಳಿಸಲಾಗಿದೆ..."

ನನ್ನ ವಿರುದ್ಧ ಇರುವವರಿಗೆ ಹೇಳಲು ನನ್ನ ಬಳಿ ಏನೂ ಇಲ್ಲ ಎಂದು ಹೇಳಿದರು.

ತೀರ್ಪು ಕುರಿತು ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಸಂಸದ ಶಶಿ ತರೂರ್, ಆಡಳಿತಾರೂಢ ಸರ್ಕಾರವು ಬಹುಮತವನ್ನು ಹೊಂದಿದ್ದರೂ, ಭವಿಷ್ಯದ ನ್ಯಾಯಾಂಗ ಪರಿಶೀಲನೆಗಾಗಿಯೂ ಸಹ ವಿರೋಧ ಪಕ್ಷದ ದೃಷ್ಟಿಕೋನಗಳನ್ನು ದಾಖಲಿಸುವುದು ಅತ್ಯಗತ್ಯ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

ಕಾವೇರಿ ವಿವಾದ: ನೀರು ಬಿಟ್ಟರೂ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು; ಇಲ್ಲಿದೆ ಕಾರಣ...

ಜಂತರ್‌ ಮಂತರ್ ಪ್ರತಿಭಟನೆ ಎಫೆಕ್ಟ್‌: ಆ. 6 ರಂದು Gen Z, ಜನರಲ್ ಆಲ್ಫಾ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ

Flipkart Freedom Sale: Samsung Galaxy F70 Pro ಬಿಡುಗಡೆ, ವಿಶೇಷ ಬೆಲೆಯಲ್ಲಿ ಲಭ್ಯ!