ವಿಡಿಯೋ

Watch | ರಾಹುಲ್ ಅಭಿಯಾನಕ್ಕಿಂತ CJP ಪ್ರತಿಭಟನೆ ಪರಿಣಾಮಕಾರಿ!

ಇತ್ತೀಚೆಗೆ ನಡೆದ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದ ಪ್ರತಿಭಟನೆಗಳ ಸಂದರ್ಭದಲ್ಲಿ ಕಂಡುಬಂದಂತಹ ಪ್ರತಿಕ್ರಿಯೆ ರಾಹುಲ್ ಗಾಂಧಿಯವರ ಛಾತ್ರೋನ್ ಕಿ ಗೂಂಜ್ ಅಭಿಯಾನದಲ್ಲಿ ಬರಲಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಶನಿವಾರ ಹೇಳಿದ್ದಾರೆ.

ಭಾರತದ ಅಂತರರಾಷ್ಟ್ರೀಯ ಏಕೀಕರಣ ಚಳವಳಿಯ (IIMUN) 15 ನೇ ವಾರ್ಷಿಕೋತ್ಸವದಲ್ಲಿ ಶುಕ್ರವಾರ ತರೂರ್ ಪಾಲ್ಗೊಂಡಿದ್ದ ವೇಳೆ ಈ ಹೇಳಿಕೆ ನೀಡಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಮ್ಮತಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್, "ನೀವು ಹೇಳಿದ್ದು ಸರಿ. ಅದಕ್ಕಾಗಿಯೇ ನಾವು ನಮ್ಮನ್ನು ಕೇಳಿಕೊಳ್ಳಬೇಕು, ನಾವು ಏನು ಮಾಡಲು ವಿಫಲರಾಗಿದ್ದೇವೆ?" ಎಂದು ಹೇಳಿದರು.

ಇದು ಪಕ್ಷದೊಳಗೆ, Gen-Z ಅವರ ಮಾತನ್ನು ಕೇಳಲು ಕಾಂಗ್ರೆಸ್ ವಿಫಲವಾಗಿದೆಯೇ? ಎಂಬ ತೀಕ್ಷ್ಣವಾದ ಪ್ರಶ್ನೆಯನ್ನು ಹುಟ್ಟುಹಾಕಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಿಮ್ಮ ಮೇಲೆ ನಮಗೆ ನಂಬಿಕೆ ಇದೆ, ದೇಶಕ್ಕೆ ನಿಮ್ಮ ಅವಶ್ಯಕತೆ ಇದೆ: CJP ಪ್ರತಿಭಟನೆ ನಂತರ ಮೊದಲ ಬಾರಿ Gen Z ಉದ್ದೇಶಿಸಿ ಮೋದಿ ಭಾಷಣ

ದೆಹಲಿ: ಪೊಲೀಸ್ ಅಧಿಕಾರಿ ಮಗ ಕುಡಿದು ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು, ಮತ್ತೊಂದು ಕಾರಿಗೆ ಡಿಕ್ಕಿ; ವೃದ್ಧೆ ಸಾವು

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ; ಹಲವು ಅನುಮಾನ

ಕರ್ನಾಟಕದಲ್ಲಿ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ.. 3 ತಿಂಗಳಲ್ಲಿ 1,000 ಮಂದಿ ಪತ್ತೆ: Priyank Kharge ಹೇಳಿದ್ದೇನು?

Operation Mukta: ಅಕ್ರಮ ವಲಸಿಗರ ಪತ್ತೆಗೆ ಬೆಂಗಳೂರಿನಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ; Video