ತುಂಗಭದ್ರಾ ನೀರು ಹಂಚಿಕೆ ವಿವಾದ: ಆಂಧ್ರದತ್ತ ಹರಿಯುತ್ತಿದ್ದ ನೀರು ತಡೆದ ಬಳ್ಳಾರಿ ರೈತರು
ತುಂಗಭದ್ರಾ ಜಲಾಶಯದ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವೆ ಮತ್ತೆ ಅಸಮಾಧಾನ ಭುಗಿಲೆದ್ದಿರುವ ಬೆನ್ನಲ್ಲೇ, ಬಳ್ಳಾರಿ ಜಿಲ್ಲೆಯ ರೈತರು ಆಂಧ್ರಪ್ರದೇಶದತ್ತ ಹರಿಯುತ್ತಿದ್ದ ನೀರನ್ನು ತಡೆದಿದ್ದಾರೆ.