ವಿಡಿಯೋ

Watch | ಸಿದ್ದರಾಮಯ್ಯ ಸೇರಿ 139 ಶಾಸಕರೂ ನನ್ನ ಬಲ.. ರಾಜಕೀಯದಲ್ಲಿ ಎಲ್ಲವೂ ಸಾಧ್ಯ..

ಮುಖ್ಯಮಂತ್ರಿ ಕುರ್ಚಿ ಗುದ್ದಾಟ ವಿಚಾರ ಸೋಮವಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು.

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಮುಖ್ಯಮಂತ್ರಿ ಉತ್ತರ ನೀಡುವಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪಿಸಿದರು.

ಕಳೆದ ಒಂದು ತಿಂಗಳಿಂದ ಡಿ.ಕೆ. ಶಿವಕುಮಾರ್ ಅವರ ಮಾತು, ಟ್ವೀಟ್ ಗಳು ನೂರು ಅರ್ಥ ಬರುವಂತಿದ್ದು, ಎಲ್ಲರೂ ಗೊಂದಲಕ್ಕೆ ಒಳಗಾಗಿದ್ದಾರೆ. ಆ ಸಂದರ್ಭ ಯಾವಾಗ ಬರುತ್ತದೆ ಎಂಬುದನ್ನು ಸ್ಪಷ್ಪಪಡಿಸಬೇಕು ಎಂದರು.

ಈ ಮಾತಿಗೆ ಉತ್ತರಿಸಿದ ಡಿಕೆ ಶಿವಕುಮಾರ್, ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ.

ದೃಢವಾದ ನಿಲುವು, ಸಂಕಲ್ಪ ಹೊಂದಿದ್ದರೆ, ಒಬ್ಬನೇ ಸಾಕು. ಆತನ ಜೊತೆ 140 ಜನರೂ ಇರುತ್ತಾರೆ, ಇನ್ನೂ ಜಾಸ್ತಿನೂ ಆಗುತ್ತಾರೆ. ನೋಡೋಣ 2028ರಲ್ಲಿ ಏನಾಗುತ್ತದೆ ಎಂದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಈ ಸಲವೂ ಕಪ್ ನಮ್ದು': ಎರಡನೇ ಬಾರಿ WPL ಕಿರೀಟ ಗೆದ್ದ RCB, ಗೆಲುವಿನ ದಡ ಮುಟ್ಟಿಸಿದ ಸ್ಮೃತಿ ಮಂಧಾನಾ-ಜಾರ್ಜಿಯಾ ವೋಲ್ ಜತೆಯಾಟ-Video

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ: AI ತಂತ್ರಜ್ಞಾನ ಬಳಕೆಗೆ ರಾಜ್ಯ ಸರ್ಕಾರ ಮುಂದು, 67.26 ಕೋಟಿ ರೂ. ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

WPL 2026: ಡೆಲ್ಲಿ ತಂಡವನ್ನು ಮಣಿಸಿ ಸತತ 2ನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡ RCB; ಇತಿಹಾಸ ನಿರ್ಮಿಸಿದ ತಂಡ!

ನೆಲಮಂಗಲ ಬಳಿ ಹೊತ್ತಿ ಉರಿದ ಖಾಸಗಿ ಬಸ್ ಸಂಪೂರ್ಣ ಭಸ್ಮ: 40 ಪ್ರಯಾಣಿಕರು ಬಚಾವ್-Video

'ನೀವು ಎಷ್ಟೇ ಕಿರುಚಾಡಿದ್ರು, ನನ್ನ ಸಮಾಧಿ ತೋಡಲು ಸಾಧ್ಯವಿಲ್ಲ'; ರಾಜ್ಯಸಭೆಯಲ್ಲಿ ವಿಪಕ್ಷಗಳ ವಿರುದ್ಧ ಮೋದಿ ಗುಡುಗು!

SCROLL FOR NEXT