Watch | ಶಾಸಕರೇ.. ಬಾಯಿ ಮುಚ್ಚಿಕೊಂಡಿರಿ: ಡಿಕೆಶಿ; DCM ಇಲ್ಲದಿದ್ದರೂ ಬಜೆಟ್ ಸಿದ್ದತಾ ಸಭೆ ನಡೆಸುತ್ತೇವೆ: ಸಿಎಂ; ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ವಜಾ!
ಅಸ್ಸಾಂ ವಿಧಾನಸಭಾ ಚುನಾವಣೆ ತಯಾರಿ ಸಂಬಂಧ AICC ಸಭೆಯಲ್ಲಿ ಭಾಗವಹಿಸಲು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಡಿಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ಬಜೆಟ್ ಕುರಿತು ಸಭೆ ನಡೆಸಲಾಗುವುದು ಎಂದರು.