ವಿಡಿಯೋ

Watch | ಚೊಚ್ಚಲ ರಣಜಿ ಟ್ರೋಫಿ ಗೆಲ್ತೀವಿ! ಟೀಂ ಇಂಡಿಯಾದಲ್ಲಿ ನಮ್ಮವರೂ ಇರ್ತಾರೆ: ಒಮರ್ ಅಬ್ದುಲ್ಲಾ

ಕೆಎಸ್‌ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ.

ನಾಲ್ಕನೇ ದಿನದ ಆಟದ ಅಂತ್ಯದ ವೇಳೆಗೆ ಜಮ್ಮು ಮತ್ತು ಕಾಶ್ಮೀರ ಕರ್ನಾಟಕ ವಿರುದ್ಧ 477 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ.

ಜಮ್ಮು ಕಾಶ್ಮೀರ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ.

ಹೀಗಾಗಿ ತಂಡವನ್ನು ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿದ್ದಾರೆ.

ಒಮರ್ ಅಬ್ದುಲ್ಲಾ ಶನಿವಾರ ಕೊನೆ ದಿನದ ಆಟವನ್ನು ವೀಕ್ಷಿಸಿ ತಂಡವನ್ನು ಪ್ರೋತ್ಸಾಹಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲೆ ಇಸ್ರೇಲ್ ದಾಳಿ: ರಾಜಧಾನಿ ಟೆಹ್ರಾನ್ ನಲ್ಲಿ IDF ಮಿಸೈಲ್ ಸ್ಟ್ರೈಕ್, ತುರ್ತು ಪರಿಸ್ಥಿತಿ ಘೋಷಣೆ!

'ಇರಾನ್ ಅಪಾಯಕಾರಿ ದೇಶ, ಏನಾದರೂ ದೊಡ್ಡ ನಿರ್ಧಾರ ಕೈಗೊಳ್ಳಬೇಕು': ಡೊನಾಲ್ಡ್ ಟ್ರಂಪ್!

'ಪಾಕಿಸ್ತಾನದ ಪ್ರಧಾನಿ ಮತ್ತು ಸೇನಾಧಿಕಾರಿ ಶ್ರೇಷ್ಠ ನಾಯಕರು, ನನಗೆ ಪಾಕ್ ಜೊತೆ ಒಳ್ಳೆ ಬಾಂಧವ್ಯವಿದೆ': ಆಫ್ಘಾನಿಸ್ತಾನ ಉದ್ವಿಗ್ನತೆ ಮಧ್ಯೆ ಹಾಡಿಹೊಗಳಿದ Donald Trump-Video

ಕೇಜ್ರಿವಾಲ್ ಖುಲಾಸೆ: ದ್ವೇಷದ ರಾಜಕೀಯಕ್ಕೆ ಕಪಾಳ ಮೋಕ್ಷ ಎಂದ ಶಿವಸೇನಾ (UBT), ಪ್ರಧಾನಿ ಮೋದಿ, ಶಾ ಕ್ಷಮೆಯಾಚಿಸಲು ಒತ್ತಾಯ!

ಬೋಟ್ಸ್ವಾನಾದಿಂದ ಮತ್ತೆ 9 ಚೀತಾಗಳ ಆಗಮನ: ಕುನೋದಲ್ಲಿ ದೊಡ್ಡ ಬೆಕ್ಕುಗಳ ಸಂಖ್ಯೆ 48 ಕ್ಕೇರಿಕೆ!

SCROLL FOR NEXT